udayanews

ಮಂಗಳವಾರ, ಜನವರಿ 12, 2021

ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು: ಪ್ರಕರಣ ಮುಚ್ಚಿ ಹಾಕಲು ಯತ್ನ


 ಚಿಕ್ಕಮಗಳೂರು: ಜಿಲ್ಲೆಯ  ಕಳಸ ಸಮೀಪದ ಮಾವಿನಕೆರೆಯಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಸುರೇಂದ್ರ ಎನ್ನುವರು ಮೃತಪಟ್ಟಿದ್ದು ಮೃತರ ಸಂಬಂಧಿಕರಿಗೆ ಹಣ ನೀಡಿ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ .

ಕಾಫಿ ತೋಟದ ವ್ಯವಸ್ಥಾಪಕರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿವೆ .  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ