udayanews

ಶನಿವಾರ, ಜನವರಿ 30, 2021

ಹುತಾತ್ಮ ದಿನಾಚರಣೆ: ಬಾಪೂಗೆ ನಮನ

ಚಿಕ್ಕಮಗಳೂರು,ಜ.೩೦: ರಾಷ್ಟ್ರಪಿತ ಮಹಾತ್ಮ ಗಾಂಧೀಯವರು ದೇಹ ತ್ಯಾಗ ಮಾಡಿದ ದಿನದ ಹಿನ್ನೆಲೆಯಲ್ಲಿ  ಜಿಲ್ಲಾಧಿಕಾರಿ ಕಛೇರಿ ಉದ್ಯಾನವನದಲ್ಲಿ  ಹುತಾತ್ಮರ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಪೂವಿತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್, ಅಪರ ಜಿಲ್ಲಾಧಿಕಾರಿ ಡಾ. ಕುಮಾರ್, ಉಪವಿಭಾಗಾಧಿಕಾರಿ ಹೆಚ್.ಎಲ್. ನಾಗರಾಜ್  ಮಹತ್ಮಾ ಗಾಂಧೀಜಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ