udayanews

ಸೋಮವಾರ, ಫೆಬ್ರವರಿ 22, 2021

ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ


 ಚಿಕ್ಕಮಗಳೂರು :ಜಿಲ್ಲಾಧಿಕಾರಿಯಾಗಿ ಕೆ. ಎನ್ .ರಮೇಶ್ ಅಧಿಕಾರ ಸ್ವೀಕರಿಸಿದರು .

ಕಂದಾಯ ಇಲಾಖೆ ನೌಕರರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಶುಭ ಹಾರೈಸಿದರು .

ಈ ಹಿಂದೆ ಇವರು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿದ್ದರು 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ