udayanews
ಗುರುವಾರ, ಅಕ್ಟೋಬರ್ 27, 2022
ಅಪ್ಪು ಚಿತ್ರ ಗಂಧದ ಗುಡಿಯ ಪ್ರಚಾರಕ್ಕೆ ಇಳಿದ ಕಾಫಿನಾಡು ಚಂದು
ಚಿಕ್ಕಮಗಳೂರು : ಅಪ್ಪು ಅಭಿನಯದ ಗಂಧದಗುಡಿ ಚಿತ್ರದ ಪ್ರಚಾರಕ್ಕೆ ಕಾಫಿನಾಡ ಚಂದು ಇಳಿದಿದ್ದಾನೆ .ತಲೆಯಲ್ಲಿ ಗಂಧದ ಗುಡಿ ಹೆಸರು ಹಾಕಿಸಿಕೊಂಡು ಚಿಕ್ಕಮಗಳೂರು ನಗರದಲ್ಲಿ ಪ್ರಚಾರ ಮಾಡುತ್ತಿದ್ದಾನೆ ಪುನೀತ್ ಅಣ್ಣನ ಸಿನಿಮಾ ಎತ್ತರಕ್ಕೆ ಬೆಳೆಯಲಿ ಎಂದು ಮನವಿ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ವಿಶ್ ಮೂಲಕ ಹೆಸರಾಗಿರೋ ಚಂದುತನ್ನ ವಿಭಿನ್ನ ಶೈಲಿಯಲ್ಲಿ ಪ್ರಚಾರಕ್ಕೆ ಇಳಿದು ಗಮನ ಸೆಳೆದಿದ್ದಾನೆ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
-
ಚಿಕ್ಕಮಗಳೂರು :ಇಂದಿನಿಂದ ಮೂರು ದಿನ ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ ಬೋಳರಾಮೇಶ್ವರ ದೇವಾಲಯದ ...
-
BIG NEWS ಸಾಧನೆಗಳನ್ನು ಸಾಧಿಸುವವನು ಸಾಧಕ, ಅಂತಹ ಸಾಧಕರ ಸಾಲಿನಲ್ಲಿ ಮೊದಲ ಬಾರಿಗೆ ಕಾಫೀ ಕಣಿವೆ ಮೂಡಿಗೆರೆಯ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಮಲೆನಾಡ ಉದಯೋನ್ಮು...
-
ಚಿಕ್ಕಮಗಳೂರು : ಇಂದು ಸಂಜೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಬ್ಬರು ಮೃತಪಟ್ಟು ಹಲವರಿಗೆ ಗಾಯಗಳುಆಗಿವೆ. ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ನಿಯ...
-
ಚಿಕ್ಕಮಗಳೂರು ಶೃಂಗೇರಿ ಕ್ಷೇತ್ರ ಶಾಸಕ ಟಿಡಿ ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ ದೂರು ಪ್ರಕರಣ ಈಗ ಹೊಸ ಆಯಾಮ ಪಡೆಯುತ್ತಿದೆ. ದೂರುದಾರ ಡಿ ಎನ್ ಜೀವರಾಜ್ ಗೆ ಚ...
-
ಶೃಂಗೇರಿ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರೂ ಆದ ಶಿವಶಂಕರ್ (ಶೃಂಗೇರಿ ಶಿವಣ್ಣ) ಸುಳ್ಳು ಜಾತಿ ಪ್ರಮಾಣ ಪತ್ರವನ್ನು, ಜಾತಿಯ ಕುರಿತಾದ ಸುಳ್ಳು ...
-
ಚಿಕ್ಕಮಗಳೂರು: ವಿಷ ಸೇವಿಸಿದ ಬಳಿಕ ಕೆರೆಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಕನ್ಗೆರೆ ಗ್ರಾಮದ ಜೀವಿತ್ (32...
-
ಚಿಕ್ಕಮಗಳೂರು :ರಾಜ್ಯ ಸರ್ಕಾರ ವಿವಿಧ ಕ್ಷೇತ್ರದ ಸಾಧಕರನ್ನು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು ,ಜಿಲ್ಲೆಯ ಚಂದ್ರಶೇಖರ ನಾರಾ...
-
BIG NEWS ಚಿಕ್ಕಮಗಳೂರು: ಜಿಲ್ಲೆಯಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಮತ್ತೊಂದು ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಕಳೆದ ಮೂರು ತಿಂಗಳಲ್ಲಿ ಮೂವರನ್ನು ಬಲಿ ...

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ