udayanews

ಭಾನುವಾರ, ನವೆಂಬರ್ 6, 2022

ಆನ್ ಲೈನ್ ಎಡವಟ್ಟು :ಟಿಇಟಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳು

 


ಚಿಕ್ಕಮಗಳೂರು : ಆನ್ ಲೈನ್ ಎಡವಟ್ಟಿನಿಂದ  ಟಿಇಟಿ ಪರೀಕ್ಷೆಯಿಂದ  ವಿದ್ಯಾರ್ಥಿಗಳು ವಂಚಿತರಾದ ಪ್ರಕರಣ ನಡೆದಿದೆ 

ಚಿಕ್ಕಮಗಳೂರು ನಗರದ ಹಲವು ಸೆಂಟರ್ ಗಳಲ್ಲಿ  ಶಿಕ್ಷಕರ ನೇಮಕಾತಿ ಹಿನ್ನೆಲೆ ಟಿಇಟಿ ಪರೀಕ್ಷೆ ನಡೆಯುತ್ತಿದ್ದು ,ಆನ್ ಲೈನ್ ನಲ್ಲಿ ಎರಡು ಬಾರಿ ಪ್ರತ್ಯೇಕ ಸೆಂಟರ್ ತೋರಿಸಿದ್ದು ,ಇದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಎದುರಾಗಿದೆ ಬಸವನಹಳ್ಳಿ ಶಾಲೆ ಪರೀಕ್ಷಾ ಕೇಂದ್ರದ ಬಳಿಬ ಅಭ್ಯರ್ಥಿಗಳು ಅಳಲು ತೋಡಿಕೊಂಡಿದ್ದು ಇಲ್ಲದ ಸಬೂಬು ನೀಡಿ ಪರೀಕ್ಷಾ ಕೇಂದ್ರದ ಒಳಗೆ ಸಿಬ್ಬಂದಿ ಪ್ರವೇಶ ನಿರಾಕರಿಸಿದೆ .

ಪರೀಕ್ಷೆ ಬರೆಯದೇ ಬಳ್ಳಾರಿಯಿಂದ ಬಂದಿದ್ದ ಅಭ್ಯರ್ಥಿಗಳು ವಂಚಿತರಾಗಿದ್ದಾರೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ