udayanews
ಗುರುವಾರ, ಡಿಸೆಂಬರ್ 25, 2025
ಸ್ವಂತ ಕಾರಿನಲ್ಲಿ ಅಕ್ರಮ ‘ಪೊಲೀಸ್’ ನಾಮಫಲಕ: ಫ್ಯಾಮಿಲಿ ಜಾಲಿ ಟ್ರಿಪ್ಚಿಕ್ಕಮಗಳೂರು:ಸ್ವಂತ ಕಾರಿನಲ್ಲಿ ಅಕ್ರಮವಾಗಿ ‘ಪೊಲೀಸ್’ ನಾಮಫಲಕ ಅಳವಡಿಸಿಕೊಂಡು ಕುಟುಂಬ ಸಮೇತ ಪ್ರವಾಸಕ್ಕೆ ತೆರಳುತ್ತಿದ್ದ ಪೊಲೀಸ್ ಅಧಿಕಾರಿಗಳ ವಿರುದ್ಧವೇ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಮುಲಾಜಿಲ್ಲದೆ ಈ ಕ್ರಮ ಕೈಗೊಂಡ ಪಿಎಸ್ಐ ರೇಣುಕಾ ಅವರ ಕಾರ್ಯಾಚರಣೆ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿದೆ.ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಚೆಕ್ಪೋಸ್ಟ್ನಲ್ಲಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
-
ಚಿಕ್ಕಮಗಳೂರು :ಇಂದಿನಿಂದ ಮೂರು ದಿನ ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ ಬೋಳರಾಮೇಶ್ವರ ದೇವಾಲಯದ ...
-
BIG NEWS ಸಾಧನೆಗಳನ್ನು ಸಾಧಿಸುವವನು ಸಾಧಕ, ಅಂತಹ ಸಾಧಕರ ಸಾಲಿನಲ್ಲಿ ಮೊದಲ ಬಾರಿಗೆ ಕಾಫೀ ಕಣಿವೆ ಮೂಡಿಗೆರೆಯ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಮಲೆನಾಡ ಉದಯೋನ್ಮು...
-
ಚಿಕ್ಕಮಗಳೂರು : ಇಂದು ಸಂಜೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಬ್ಬರು ಮೃತಪಟ್ಟು ಹಲವರಿಗೆ ಗಾಯಗಳುಆಗಿವೆ. ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ನಿಯ...
-
ಚಿಕ್ಕಮಗಳೂರು ಶೃಂಗೇರಿ ಕ್ಷೇತ್ರ ಶಾಸಕ ಟಿಡಿ ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ ದೂರು ಪ್ರಕರಣ ಈಗ ಹೊಸ ಆಯಾಮ ಪಡೆಯುತ್ತಿದೆ. ದೂರುದಾರ ಡಿ ಎನ್ ಜೀವರಾಜ್ ಗೆ ಚ...
-
ಶೃಂಗೇರಿ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರೂ ಆದ ಶಿವಶಂಕರ್ (ಶೃಂಗೇರಿ ಶಿವಣ್ಣ) ಸುಳ್ಳು ಜಾತಿ ಪ್ರಮಾಣ ಪತ್ರವನ್ನು, ಜಾತಿಯ ಕುರಿತಾದ ಸುಳ್ಳು ...
-
ಚಿಕ್ಕಮಗಳೂರು: ವಿಷ ಸೇವಿಸಿದ ಬಳಿಕ ಕೆರೆಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಕನ್ಗೆರೆ ಗ್ರಾಮದ ಜೀವಿತ್ (32...
-
ಚಿಕ್ಕಮಗಳೂರು :ರಾಜ್ಯ ಸರ್ಕಾರ ವಿವಿಧ ಕ್ಷೇತ್ರದ ಸಾಧಕರನ್ನು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು ,ಜಿಲ್ಲೆಯ ಚಂದ್ರಶೇಖರ ನಾರಾ...
-
BIG NEWS ಚಿಕ್ಕಮಗಳೂರು: ಜಿಲ್ಲೆಯಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಮತ್ತೊಂದು ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಕಳೆದ ಮೂರು ತಿಂಗಳಲ್ಲಿ ಮೂವರನ್ನು ಬಲಿ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ